26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya
error: Content is protected !!