September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya
error: Content is protected !!