July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!