23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

ಪಡಂಗಡಿ: ಇಲ್ಲಿಯ ಅರಿಹಂತ್ ಕಾಂಪ್ಲೆಕ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ ಕಾರ್ಯಕ್ರಮವು ಫೆ.21ರಂದು ನಡೆಯಿತು.

ಬಂಟರ ಯಾನೆ ನಾಡವರ ಸಂಘ ಮಾಜಿ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳು ಪಡಂಗಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಸುವರ್ಣ, ಪಡಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಪಡಂಗಡಿ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ಬಾಸ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ ಶೆಟ್ಟಿ ಹಂಕರಜಾಲು ಪ್ರಗತಿಪರ ಕೃಷಿಕ ಗರ್ಡಾಡಿ, ಅರಿಹಂತ್ ಕಾಂಪ್ಲೆಕ್ಸ್ ಮಾಲಕ ಅರಿಹಂತ್ ಜೈನ್, ಹಾಗೂ ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದು ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಮಾಲಕರಾದ ಸಂತೋಷ್ ಶೆಟ್ಟಿ ಹಲ್ಲಂದೋಡಿ ಸ್ವಾಗತಿಸಿದರು.

Related posts

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!