24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya
error: Content is protected !!