25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ ಪೊವೆಲ್ ಹಾಗೂ ಲೇಡಿ ಬೇಡನ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya
error: Content is protected !!