July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

ಬೆಳ್ತಂಗಡಿ: ರಸ್ತೆ ಬದಿ ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ.


ಫೆ.21ರಂದು ರಾತ್ರಿ ದಿಡುಪೆ-ಮುಂಡಾಜೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕಾನರ್ಪ-ದುಂಬೆಟ್ಟು ಬಳಿ ಸಾಗುವ ವೇಳೆ ವಿದ್ಯುತ್‌ ತಂತಿ ತುಂಡಾಗಿ ಬೈಕಿನಲ್ಲಿ ಹೋಗುತ್ತಿದ್ದ ಯುವಕರ ಸಮೀಪ ಬಿದ್ದಿದೆ.


ಇದರಿಂದ ವಿಚಲಿತರಾದ ಬೈಕ್‌ ಸವಾರರಾದ ಮಂಜುನಾಥ, ಆದರ್ಶ ಎಂಬವರು ರಸ್ತೆಗೆ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

Related posts

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!