25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

ಕಿಲ್ಲೂರು: ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ 12 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟವು ಯುವ ಕೇಸರಿ ಟ್ರೋಫಿ ಫೆ.23 ರಂದು ಭದ್ರಕಾಳಿ ದೇವಸ್ಥಾನ ಮಾರಿಗುಡಿ ಕಿಲ್ಲೂರಿನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಬಹುಮಾನಗಳ ವಿವರ ಪ್ರಥಮ : 8000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 6000 ನಗದು ಹಾಗೂ ಯುವಕೇಸರಿ ಟ್ರೋಫಿ ತೃತೀಯ : 4000 ನಗದು ಹಾಗೂ ಯುವಕೇಸರಿ ಟ್ರೋಫಿ , ಚತುರ್ಥ : 4000 ನಗದು ಹಾಗೂ ಯುವಕೇಸರಿ ಟ್ರೋಫಿ, ಬಾಲಕಿಯರ ವಿಭಾಗ: ಪ್ರಥಮ : 2000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 1000 ನಗದು ಹಾಗೂ ಯುವಕೇಸರಿ ಟ್ರೋಫಿ

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya
error: Content is protected !!