23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೋವೆಲ್ ರವರ ಜನ್ಮದಿನದ ಅಂಗವಾಗಿ ಚಿಂತನಾ ದಿನಾಚರಣೆಯನ್ನು ಬನ್ನಿಸ್, ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೋಷಕರು ನೀಡಿದ ಒಟ್ಟು ಸೇರಿಸಿದ ಹಣದಿಂದ ಒಳ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು. ಅಲ್ಲದೆ ಬಡಬಗ್ಗರಿಗೆ ವಸ್ತ್ರದಾನವನ್ನು ನೀಡಿದರು.

ಹಾಗೆ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡುತ್ತಿರುವ ಇಲಾಖೆಗಳನ್ನು ಗುರುತಿಸಿ ಪ್ರಶಂಸಾ ಪತ್ರವನ್ನು ನೀಡಿದರು ಹಾಗೂ ಬನ್ನಿಸ್, ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ , ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾರವರ ನೇತೃತ್ವದಲ್ಲಿ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಸ್ಕೌಟ್ ಶಿಕ್ಷಕ ರಾದ ಜಯರಾಮ್ ಸಹಕರಿಸಿದರು.

Related posts

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya
error: Content is protected !!