34.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!