36.4 C
ಪುತ್ತೂರು, ಬೆಳ್ತಂಗಡಿ
February 23, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya
error: Content is protected !!