25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!