September 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya
error: Content is protected !!