26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ “ಹೊಂಬೆಳಕು 2025” ಸ್ಥಳೀಯಾಡಳಿತ ಸಂಭ್ರಮ ಕ್ರೀಡಾ ಕೂಟವು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಕಾರದೊಂದಿಗೆ, ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಹೊಂಬೆಳಕು ಕ್ರೀಡಾ ಕೂಟ ಸಂಘಟನಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಫೆ. 22 ರಂದು ಮಂಗಳೂರು ಸಹ್ಯಾದ್ರಿ ಕ್ರೀಡಾಂಗಣ ಅಡ್ಯಾರ್ ನಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ನರೇಗಾ ಯೋಜನೆಯಲ್ಲಿ ಅತಿಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ಸಾಧನೆಗಾಗಿ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Related posts

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!