22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಫೆ.22 ರಂದು ಬೆಳ್ತಂಗಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಕೀಲರಾದ ಪ್ರಶಾಂತ್, ಬಂಧುತ್ವ ಜಿಲ್ಲಾಧ್ಯಕ್ಷ ಚೆನ್ನಕೇಶವ, ಪತ್ರಕರ್ತರಾದ ಅಚುಶ್ರೀ ಬಂಗೇರು, ಆಶ್ರಫ್ ಅಲಿಕುಂಞಿ, ಎಸ್.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿ ನವಾಜ್ ಕಟ್ಟೆ, ಬೆಳ್ತಂಗಡಿ ಎಸ್.ಡಿ.ಪಿ.ಐ ಅಧ್ಯಕ್ಷ ಅಕ್ಬರ್, ಕಾರ್ಯದರ್ಶಿ ರಶೀದ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya
error: Content is protected !!