38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!