30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!