July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya
error: Content is protected !!