29.1 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!