32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!