23.1 C
ಪುತ್ತೂರು, ಬೆಳ್ತಂಗಡಿ
April 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!