July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!