25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
error: Content is protected !!