22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

ಶಿರಸಿ : ಶಿರಸಿ ತಾಲೂಕಿನ ನಾರಾಯಣ ಆರ್ ಕೋಮಾರ್ ಇವರು ಶಿರಸಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಡೆಯುತ್ತಿರುವ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥದ ಸಂದರ್ಭದಲ್ಲಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ. 51,000/- ದ ಚೆಕ್ ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್ ಮ್ಯಾನ್ ರೊ| ಮಹೇಶ್ ತೆಲಂಗ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!