24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ ಪೊವೆಲ್ ಹಾಗೂ ಲೇಡಿ ಬೇಡನ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya
error: Content is protected !!