23.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

ಕಿಲ್ಲೂರು: ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ 12 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟವು ಯುವ ಕೇಸರಿ ಟ್ರೋಫಿ ಫೆ.23 ರಂದು ಭದ್ರಕಾಳಿ ದೇವಸ್ಥಾನ ಮಾರಿಗುಡಿ ಕಿಲ್ಲೂರಿನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಬಹುಮಾನಗಳ ವಿವರ ಪ್ರಥಮ : 8000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 6000 ನಗದು ಹಾಗೂ ಯುವಕೇಸರಿ ಟ್ರೋಫಿ ತೃತೀಯ : 4000 ನಗದು ಹಾಗೂ ಯುವಕೇಸರಿ ಟ್ರೋಫಿ , ಚತುರ್ಥ : 4000 ನಗದು ಹಾಗೂ ಯುವಕೇಸರಿ ಟ್ರೋಫಿ, ಬಾಲಕಿಯರ ವಿಭಾಗ: ಪ್ರಥಮ : 2000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 1000 ನಗದು ಹಾಗೂ ಯುವಕೇಸರಿ ಟ್ರೋಫಿ

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!