September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

ಕಿಲ್ಲೂರು: ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್‌ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ 12 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟವು ಯುವ ಕೇಸರಿ ಟ್ರೋಫಿ ಫೆ.23 ರಂದು ಭದ್ರಕಾಳಿ ದೇವಸ್ಥಾನ ಮಾರಿಗುಡಿ ಕಿಲ್ಲೂರಿನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಬಹುಮಾನಗಳ ವಿವರ ಪ್ರಥಮ : 8000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 6000 ನಗದು ಹಾಗೂ ಯುವಕೇಸರಿ ಟ್ರೋಫಿ ತೃತೀಯ : 4000 ನಗದು ಹಾಗೂ ಯುವಕೇಸರಿ ಟ್ರೋಫಿ , ಚತುರ್ಥ : 4000 ನಗದು ಹಾಗೂ ಯುವಕೇಸರಿ ಟ್ರೋಫಿ, ಬಾಲಕಿಯರ ವಿಭಾಗ: ಪ್ರಥಮ : 2000 ನಗದು ಹಾಗೂ ಯುವಕೇಸರಿ ಟ್ರೋಫಿ , ದ್ವಿತೀಯ : 1000 ನಗದು ಹಾಗೂ ಯುವಕೇಸರಿ ಟ್ರೋಫಿ

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya
error: Content is protected !!