37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಂ ಕಾಲೇಜಿನ ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಮತ್ತು ಸಿಂಚನ ಪಾಳಂದೆ ಇವರು ಪ್ರೊ. ಶ್ರೀಧರ ಭಟ್ ಮಾರ್ಗದರ್ಶನದಲ್ಲಿ

ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya
error: Content is protected !!