April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೋವೆಲ್ ರವರ ಜನ್ಮದಿನದ ಅಂಗವಾಗಿ ಚಿಂತನಾ ದಿನಾಚರಣೆಯನ್ನು ಬನ್ನಿಸ್, ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೋಷಕರು ನೀಡಿದ ಒಟ್ಟು ಸೇರಿಸಿದ ಹಣದಿಂದ ಒಳ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು. ಅಲ್ಲದೆ ಬಡಬಗ್ಗರಿಗೆ ವಸ್ತ್ರದಾನವನ್ನು ನೀಡಿದರು.

ಹಾಗೆ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡುತ್ತಿರುವ ಇಲಾಖೆಗಳನ್ನು ಗುರುತಿಸಿ ಪ್ರಶಂಸಾ ಪತ್ರವನ್ನು ನೀಡಿದರು ಹಾಗೂ ಬನ್ನಿಸ್, ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ , ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾರವರ ನೇತೃತ್ವದಲ್ಲಿ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಸ್ಕೌಟ್ ಶಿಕ್ಷಕ ರಾದ ಜಯರಾಮ್ ಸಹಕರಿಸಿದರು.

Related posts

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!