July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya
error: Content is protected !!