ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!