25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya
error: Content is protected !!