25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya
error: Content is protected !!