23.3 C
ಪುತ್ತೂರು, ಬೆಳ್ತಂಗಡಿ
April 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!