23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya
error: Content is protected !!