September 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya
error: Content is protected !!