July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘ (ರಿ) ಮಾಲಾಡಿ ಮಡoತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಎಂ. ಉಮರಬ್ಬ ಯು ಆರ್ ಮದಡ್ಕ, ಅಧ್ಯಕ್ಷರಾಗಿ ನಾಸಿರ್ ಸಾಲುಮರ ಬಂಗೇರಕಟ್ಟ, ಉಪಾಧ್ಯಕ್ಷರಾಗಿ ದಿನೇಶ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಝೀಝ್ ಶಾಜ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಂ ಎ ಎಸ್, ಕೋಶಾಧಿಕಾರಿಯಾಗಿ ಅಶೋಕ್ ಮದ್ದಡ್ಕ, ಲೆಕ್ಕ ಪರಿಶೋಧಕರಾಗಿ ಹಸಿಭ್ ಕೊಲ್ಪದಬೈಲು, ಗೌರವ ಸಲಹೆಗಾರರಾಗಿ ಹೈದರ್ ಸಾಲುಮರ , ರಿಯಾಜ್ ಎಸ್ ಕೆ ಪಿಲಿಚಾಮುಂಡಿ ಕಲ್ಲು, ರಝಾಕ್ ಮದ್ದಡ್ಕ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಹಮ್ಮದ್ ಬೇರ್ಕಳ, ರಝಾಕ್ ಬದ್ಯಾರು ,ಶಬ್ಬೀರ್ ಪಣಕಜೆ, ಅಫ್ರೀದ್ ಮಡoತ್ಯಾರು, ರಶೀದ್ ಮುಂಡಾಡಿ, ಇರ್ಷಾದ್ ಪಲ್ಕೆ, ರಹೋಫ್ ಪಲ್ಕೆ, ರಶೀದ್ ಮೂರ್ಜೆ, ಶರೀಫ್ ಪಲ್ಕೆ, ಸಲೀಂ ಅರ್ತಿಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!