23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಶಿಬಿರದ ಉದ್ಘಾಟನೆಯನ್ನು ಅವಿನಾಶ್ ಎಚ್ ಗೌಡ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಪ್ಪಿನಂಗಡಿ ಇವರು ಜ್ಯೋತಿಯನ್ನು ಬೆಳಗುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಯಾನಂದ್ ರವರು ಅಧ್ಯಕ್ಷೀಯ ನುಡಿಗಳನ್ನು ಮಾತನಾಡುವ ಮೂಲಕ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ಶುಭವನ್ನು ಕೋರಿದರು.

ಕಾರ್ಯಕ್ರಮದಲ್ಲಿ ದಯಾನಂದ್, ಅವಿನಾಶ್ ಎಚ್ ಗೌಡ, ಎಂ.ಜಿ.ಅಬೂಬಕರ್ ಪುತ್ತು, ಶ್ರೀಮತಿ ಅನುರಾಧ ಪಿ ಆರ್, ಸುಬ್ರಮಣ್ಯ ರಾವ್, ಇನಾಸ್ ರೋಡ್ರಿಗಾಸ್, ಅಬ್ಬಾಸ್ ಮಡಿಕೇರಿ ಬೆಟ್ಟು,ಅಬ್ದುಲ್ ಹಕೀಂ ತನಲ್, ಅನ್ವರ್, ನೌಮಾನ್, ಶ್ರೀಮತಿ ಜುಬೈದ ವಕೀಲರು, ಶ್ರೀಮತಿ ಸಫೀನ, ಮಹಮ್ಮದ್ ಕೈಸ್, ಕುಮಾರಿ ಫಿಲ್ಮಿ ಮೆಹಬೂಬ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾರ್ಥನೆ ಗೀತೆಯೊಂದಿಗೆ ಎನ್ ಎಸ್ ಎಸ್ ಶಿಬಿರದ ಸಂಯೋಜಕರಾದ ಅಬ್ದುಲ್ ರಶೀದ್ ಸ್ವಾಗತಿಸಿದರು. ಶಾಕೀರ್ ವಂದಿಸಿದರು, ಶಿಕ್ಷಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು, ಅಭಿಷೇಕ್ ಆರ್ .ಎನ್. ಸಹಕರಿಸಿದರು.

Related posts

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!