22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

ಶಿರಸಿ : ಶಿರಸಿ ತಾಲೂಕಿನ ನಾರಾಯಣ ಆರ್ ಕೋಮಾರ್ ಇವರು ಶಿರಸಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಡೆಯುತ್ತಿರುವ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥದ ಸಂದರ್ಭದಲ್ಲಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ. 51,000/- ದ ಚೆಕ್ ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್ ಮ್ಯಾನ್ ರೊ| ಮಹೇಶ್ ತೆಲಂಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya
error: Content is protected !!