September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

ಶಿರಸಿ : ಶಿರಸಿ ತಾಲೂಕಿನ ನಾರಾಯಣ ಆರ್ ಕೋಮಾರ್ ಇವರು ಶಿರಸಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಡೆಯುತ್ತಿರುವ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥದ ಸಂದರ್ಭದಲ್ಲಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ. 51,000/- ದ ಚೆಕ್ ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್ ಮ್ಯಾನ್ ರೊ| ಮಹೇಶ್ ತೆಲಂಗ ಉಪಸ್ಥಿತರಿದ್ದರು.

Related posts

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!