22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ “ಹೊಂಬೆಳಕು 2025” ಸ್ಥಳೀಯಾಡಳಿತ ಸಂಭ್ರಮ ಕ್ರೀಡಾ ಕೂಟವು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಕಾರದೊಂದಿಗೆ, ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಹೊಂಬೆಳಕು ಕ್ರೀಡಾ ಕೂಟ ಸಂಘಟನಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಫೆ. 22 ರಂದು ಮಂಗಳೂರು ಸಹ್ಯಾದ್ರಿ ಕ್ರೀಡಾಂಗಣ ಅಡ್ಯಾರ್ ನಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ನರೇಗಾ ಯೋಜನೆಯಲ್ಲಿ ಅತಿಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ಸಾಧನೆಗಾಗಿ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Related posts

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya
error: Content is protected !!