24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya
error: Content is protected !!