23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
error: Content is protected !!