September 6, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!