24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya
error: Content is protected !!