25.7 C
ಪುತ್ತೂರು, ಬೆಳ್ತಂಗಡಿ
April 22, 2025
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya
error: Content is protected !!