September 6, 2026
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya
error: Content is protected !!