30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

ಮಾಲಾಡಿ : ಮಾಲಾಡಿ ಆರ್ತಿಲ ಸಮೀಪ ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ವಾಹನ ಪಲ್ಟಿಯಾದ ಘಟನೆ ಇಂದು ರಾತ್ರಿ ನಡೆದಿದೆ.

Oplus_131072

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ . ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುoಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya
error: Content is protected !!