September 16, 2026
Uncategorized

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

ಮಾಲಾಡಿ : ಮಾಲಾಡಿ ಆರ್ತಿಲ ಸಮೀಪ ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ವಾಹನ ಪಲ್ಟಿಯಾದ ಘಟನೆ ಇಂದು ರಾತ್ರಿ ನಡೆದಿದೆ.

Oplus_131072

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ . ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುoಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya
error: Content is protected !!