July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿ ಮಗ ಪವನ್ (16ವ) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya
error: Content is protected !!